23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ (35 ವರ್ಷ) ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು ರೂ. 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ.

ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡುವಿರಿ ಯೆಂಬ ನಿರೀಕ್ಷೆಯೊಂದಿಗೆ…

ಸಹಾಯಧನ ನೀಡುವವರು ಈ ನಂಬರಿಗೆ ಹಾಕಿ 9900560683

ಹಣ ಹಾಕಿದವರು ಈ ನಂಬರ್ ಗೆ ಸ್ಕ್ರೀನ್ ಶೇರ್ ಮಾಡಬೇಕಾಗಿ ವಿನಂತಿ 9900560683

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya
error: Content is protected !!