September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರು ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಒ೦ದು ತಿ೦ಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ಖರ್ಚು ವೆಚ್ಚವನ್ನು ಭರಿಸಲಾಗುತ್ತಿಲ್ಲ ಹಾಗೂ ವೈದ್ಯಾಧಿಕಾರಿಗಳು ಅವರಿಗೆ ಇನ್ನು ಮುಂದೆ ದುಡಿಯುವುದಕ್ಕೆ ಅಗುವುದಿಲ್ಲ ಎಂದು ತಿಳಿಸಿದ್ದಾರೆ. ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ಇವರ ಮುಂದಿನ ಚಿಕಿತ್ಸೆಗಾಗಿ ಹಣದ ಅವಶ್ಯಕತೆಯಿದ್ದು ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡಿ ಸಹಕರಿಸುವಂತೆ ತಿಳಿಸಿದ್ದಾರೆ. ನಿಮ್ಮ ಯಾವುದೇ ಸಣ್ಣ ಸಹಾಯವು ಕೂಡ ಅವನ ಜೀವನವನ್ನು ಬದಲಾಯಿಸಬಹುದು.

ಕೆನರಾ ಬ್ಯಾಂಕ್‌, ಧರ್ಮಸ್ಥಳ ಬಾಷಿತ (ಮಗಳು) ಜೋಡುಸ್ಥಾನ, ಧರ್ಮಸ್ಥಳ

Related posts

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಮಡಂತ್ಯಾರು ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ: ಶೇ.12 ಡಿವಿಡೆಂಟ್ ಘೋಷಣೆ

Suddi Udaya

ಅನುಗ್ರಹ ಪ್ರೌಢಶಾಲೆಯಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya
error: Content is protected !!