ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಳ್ತಂಗಡಿ ಕಲಾವಿದ ಗಣೇಶ್ ಗುಂಪಲಾಜೆಯವರು ಈ ಬಾರಿ ರಚನೆ ಮಾಡಿರುವ ಬೆಳ್ತಂಗಡಿಯ ಸಾರ್ವಜನಿಕ ಗಣೇಶೋತ್ಸವದ ಮಹಾಗಣಪತಿಗೆ ಪ್ರಥಮ ಸ್ಥಾನ ಲಭಿಸಿದೆ.

ಪ್ರತೀ ವರುಷವೂ ಸಾಮಾಜಿಕ ಜಾಲತಾಣದ ಮೂಲಕ ದ.ಕ, ಉಡುಪಿ, ಕಾಸರಗೋಡು ವಲಯಗಳನ್ನು ಒಳಗೊಂಡ ಅಂದದ ಗಣಪ ಸ್ಪರ್ಧೆಯನ್ನು ಆಯೋಜನೆ ಮಾಡಿಕೊಂಡು ಬರುತ್ತಿರುವ “ಗಣಪತಿ ಕರ್ನಾಟಕ” ಎಂಬ ವೇದಿಕೆಯ ವತಿಯಿಂದ ಖ್ಯಾತ ಕಲಾವಿದ ಗಣೇಶ್ ಅವರು ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Leave a Comment

error: Content is protected !!