July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ : ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಳ್ತಂಗಡಿ ಕಲಾವಿದ ಗಣೇಶ್ ಗುಂಪಲಾಜೆಯವರು ಈ ಬಾರಿ ರಚನೆ ಮಾಡಿರುವ ಬೆಳ್ತಂಗಡಿಯ ಸಾರ್ವಜನಿಕ ಗಣೇಶೋತ್ಸವದ ಮಹಾಗಣಪತಿಗೆ ಪ್ರಥಮ ಸ್ಥಾನ ಲಭಿಸಿದೆ.

ಪ್ರತೀ ವರುಷವೂ ಸಾಮಾಜಿಕ ಜಾಲತಾಣದ ಮೂಲಕ ದ.ಕ, ಉಡುಪಿ, ಕಾಸರಗೋಡು ವಲಯಗಳನ್ನು ಒಳಗೊಂಡ ಅಂದದ ಗಣಪ ಸ್ಪರ್ಧೆಯನ್ನು ಆಯೋಜನೆ ಮಾಡಿಕೊಂಡು ಬರುತ್ತಿರುವ “ಗಣಪತಿ ಕರ್ನಾಟಕ” ಎಂಬ ವೇದಿಕೆಯ ವತಿಯಿಂದ ಖ್ಯಾತ ಕಲಾವಿದ ಗಣೇಶ್ ಅವರು ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya
error: Content is protected !!