23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ : ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಳ್ತಂಗಡಿ ಕಲಾವಿದ ಗಣೇಶ್ ಗುಂಪಲಾಜೆಯವರು ಈ ಬಾರಿ ರಚನೆ ಮಾಡಿರುವ ಬೆಳ್ತಂಗಡಿಯ ಸಾರ್ವಜನಿಕ ಗಣೇಶೋತ್ಸವದ ಮಹಾಗಣಪತಿಗೆ ಪ್ರಥಮ ಸ್ಥಾನ ಲಭಿಸಿದೆ.

ಪ್ರತೀ ವರುಷವೂ ಸಾಮಾಜಿಕ ಜಾಲತಾಣದ ಮೂಲಕ ದ.ಕ, ಉಡುಪಿ, ಕಾಸರಗೋಡು ವಲಯಗಳನ್ನು ಒಳಗೊಂಡ ಅಂದದ ಗಣಪ ಸ್ಪರ್ಧೆಯನ್ನು ಆಯೋಜನೆ ಮಾಡಿಕೊಂಡು ಬರುತ್ತಿರುವ “ಗಣಪತಿ ಕರ್ನಾಟಕ” ಎಂಬ ವೇದಿಕೆಯ ವತಿಯಿಂದ ಖ್ಯಾತ ಕಲಾವಿದ ಗಣೇಶ್ ಅವರು ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya
error: Content is protected !!