23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ : ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲಾ ಸಭಾಂಗಣ ವಾಮಂಜೂರು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾಮಟ್ಟದ ಕರಾಟೆ ಸ್ಪರ್ದೆಯಲ್ಲಿ ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿ ಇಲ್ಲಿಯ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಹಾಗೂ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಹರ್ಷಿತಾ ಇವರು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಯರು ಹಾಗೂ ಶಿಕ್ಷಕ ವೃಂದದ ವತಿಯಿಂದ ಶಾಲೆಯಲ್ಲಿ ಅಭಿನಂದಿಸಲಾಯಿತು.

Related posts

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya
error: Content is protected !!