July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ : ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲಾ ಸಭಾಂಗಣ ವಾಮಂಜೂರು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾಮಟ್ಟದ ಕರಾಟೆ ಸ್ಪರ್ದೆಯಲ್ಲಿ ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿ ಇಲ್ಲಿಯ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಹಾಗೂ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಹರ್ಷಿತಾ ಇವರು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಯರು ಹಾಗೂ ಶಿಕ್ಷಕ ವೃಂದದ ವತಿಯಿಂದ ಶಾಲೆಯಲ್ಲಿ ಅಭಿನಂದಿಸಲಾಯಿತು.

Related posts

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!