April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಶಿಕ್ಷಕ ಶಶಿಧರ ಡಿ. ಇವರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇದರ ನಿರ್ದೇಶಕರ ಆದೇಶದಂತೆ, ಮೈಸೂರು ವಿಭಾಗದ ಮಟ್ಟದ ತೃತೀಯ ಭಾಷೆ ತುಳು ವಿಷಯದ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯನ್ನಾಗಿ ನಿಯೋಜನೆ ಮಾಡಲಾಗಿದೆ.


ಪ್ರಸ್ತುತ ಇವರು ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿಭಾಗದ ತೃತೀಯ ಭಾಷೆ ತುಳು ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!