25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಶಿಕ್ಷಕ ಶಶಿಧರ ಡಿ. ಇವರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇದರ ನಿರ್ದೇಶಕರ ಆದೇಶದಂತೆ, ಮೈಸೂರು ವಿಭಾಗದ ಮಟ್ಟದ ತೃತೀಯ ಭಾಷೆ ತುಳು ವಿಷಯದ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯನ್ನಾಗಿ ನಿಯೋಜನೆ ಮಾಡಲಾಗಿದೆ.


ಪ್ರಸ್ತುತ ಇವರು ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿಭಾಗದ ತೃತೀಯ ಭಾಷೆ ತುಳು ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!