24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್ ದಲಜೆ ಹಾಗೂ ಇವರ ಮಗ ಫಾರೂಕ್ ಪವಿತ್ರ ಉಮ್ರಾ ಕರ್ಮವನ್ನು ನಿರ್ವಹಿಸುವರೇ ಮುಂದಿನ ವಾರ ಹೋಗುವ ಕಾರಣ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ನಿರೂಪಿಸಿ, ಅಭಿನಂದಿಸಿದರು. ಅಧ್ಯಕ್ಷ ಮುಹಮ್ಮದ್ ಬಂದಾರು, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ, ಜೊತೆ ಕಾರ್ಯದರ್ಶಿ ಸಿದ್ದೀಕ್ ಪೇರಲ್ತಪಲಿಕೆ, ಸದಸ್ಯರಾದ ಅಬೂಬಕ್ಕರ್ ಸುಲೈಮಾನ್ ಹಮೀದ್ ನರಮಾಜೆ ಮುಂಡಲಕೋಡಿ, ರಫೀಕ್ ಯೆಸ್ ವೈ ಯೆಸ್ ಅದ್ಯಕ್ಷ ಇಸ್ಮಾಯಿಲ್ ಬಟ್ಲಡ್ಕ, ಸ್ಥಳೀಯ ಖತೀಬ್ ಉಸ್ತಾದ್ ಮುಹಮ್ಮದ್ ಆಸಿಫ್ ಸಖಾಫಿ
ಉಪಸ್ಥಿತರಿದ್ದರು.


ವರದಿ: ಮುಹಮ್ಮದ್ ಬಂದಾರು ಜೀವರಕ್ಷಕ

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya
error: Content is protected !!