ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್ ದಲಜೆ ಹಾಗೂ ಇವರ ಮಗ ಫಾರೂಕ್ ಪವಿತ್ರ ಉಮ್ರಾ ಕರ್ಮವನ್ನು ನಿರ್ವಹಿಸುವರೇ ಮುಂದಿನ ವಾರ ಹೋಗುವ ಕಾರಣ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ನಿರೂಪಿಸಿ, ಅಭಿನಂದಿಸಿದರು. ಅಧ್ಯಕ್ಷ ಮುಹಮ್ಮದ್ ಬಂದಾರು, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ, ಜೊತೆ ಕಾರ್ಯದರ್ಶಿ ಸಿದ್ದೀಕ್ ಪೇರಲ್ತಪಲಿಕೆ, ಸದಸ್ಯರಾದ ಅಬೂಬಕ್ಕರ್ ಸುಲೈಮಾನ್ ಹಮೀದ್ ನರಮಾಜೆ ಮುಂಡಲಕೋಡಿ, ರಫೀಕ್ ಯೆಸ್ ವೈ ಯೆಸ್ ಅದ್ಯಕ್ಷ ಇಸ್ಮಾಯಿಲ್ ಬಟ್ಲಡ್ಕ, ಸ್ಥಳೀಯ ಖತೀಬ್ ಉಸ್ತಾದ್ ಮುಹಮ್ಮದ್ ಆಸಿಫ್ ಸಖಾಫಿ
ಉಪಸ್ಥಿತರಿದ್ದರು.


ವರದಿ: ಮುಹಮ್ಮದ್ ಬಂದಾರು ಜೀವರಕ್ಷಕ

Related posts

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಗುರುವಾಯನಕೆರೆ: ಎಸ್.ಎಂ.ಎ ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವತಿಯಿಂದ ಸ್ವಚ್ಛತಾ ಕಾರ್ಯಕ್ಕಾಗಿ ಟಿಪ್ಪರ್ ಕೊಡುಗೆ

Suddi Udaya
error: Content is protected !!