April 2, 2025
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ
ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Related posts

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya
error: Content is protected !!