ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ
ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Leave a Comment

error: Content is protected !!