30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ


ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Related posts

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya
error: Content is protected !!