24.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ


ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Related posts

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya
error: Content is protected !!