July 23, 2026
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ


ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Related posts

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!