25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

ಬೆಳ್ತಂಗಡಿ: ಇಲ್ಲಿನ ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿಯನ್ನು ಸೆ.26,27,28 ರಂದು ನಡೆಸಲಾಯಿತು.

ಸೆ.26 ರಂದು ಮೇಲಂತಬೆಟ್ಟು ಮತ್ತು ಲಾಯಿಲ ಗ್ರಾಮದಲ್ಲಿರುವ 50 ಕಡು ಬಡಕುಟುಂಬಗಳಿಗೆ 12 ಬಗೆಯ ಆಹಾರ ಧ್ಯಾನಗಳನ್ನು ವಿತರಿಸಲಾಯಿತು.

ಸೆ.27ರಂದು ಕರ್ನೊಡಿ, ಕನ್ನಾಜೆ ಮತ್ತು ಮೇಲಂಬೆಟ್ಟು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬ್ಯಾಗ್ ಮತ್ತು ಇನ್ನಿತರ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಸೆ.28ರಂದು ಕರ್ನೋಡಿಯ ದ.ಕ ಜಿ.ಪಂ.ಉ.ಪ್ರಾ. ಶಾಲೆ ಕರ್ನೋಡಿ ಲಾಯಿಲ ಇಲ್ಲಿನ ಬಿಸಿಯೂಟ ತಯಾರಿಕ ಕಟ್ಟಡದ ಸೋರುತ್ತಿರುವ ಮೇಲ್ಛಾವಣಿಯನ್ನು ಸುಮಾರು ರೂ. 1ಲಕ್ಷ ವೆಚ್ಚದಲ್ಲಿ ಹೊಸ ಮೇಲ್ಛಾವಣಿಯನ್ನು ನಿರ್ಮಿಸಿ ಕೊಡಲಾಯಿತು.

ಕರ್ನೋಡಿ ಶಾಲೆಯ ಅಭಿವೃದ್ಧಿ ಕಾರ್ಯವನ್ನು ನಡೆಸುತ್ತಿರುವ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಆರ್.ಪಿ.ಸಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಿ.ಕೆ ಧನಂಜಯ್ ರಾವ್, ಹಾಗೂ ಸಂಘದ ಸದಸ್ಯರು ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

Related posts

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!