29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

ವೇಣೂರು; ಪಡ್ಡಂದಡ್ಕ ಕಟ್ಟೆ ಸಮೀಪದ ಕೆ ಬೆಟ್ಟು ಮನೆಯ ಪ್ರಗತಿಪರ ಕೃಷಿಕ ಕೆ ಮಹಮ್ಮದ್ (62ವರ್ಷ)ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೆ.27 ರಂದು ನಿಧನರಾದರು.

ಮೃತರು ಪತ್ನಿ , ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya
error: Content is protected !!