30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ (35 ವರ್ಷ) ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು ರೂ. 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ.

ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡುವಿರಿ ಯೆಂಬ ನಿರೀಕ್ಷೆಯೊಂದಿಗೆ…

ಸಹಾಯಧನ ನೀಡುವವರು ಈ ನಂಬರಿಗೆ ಹಾಕಿ 9900560683

ಹಣ ಹಾಕಿದವರು ಈ ನಂಬರ್ ಗೆ ಸ್ಕ್ರೀನ್ ಶೇರ್ ಮಾಡಬೇಕಾಗಿ ವಿನಂತಿ 9900560683

Related posts

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya
error: Content is protected !!