September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ (35 ವರ್ಷ) ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು ರೂ. 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ.

ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡುವಿರಿ ಯೆಂಬ ನಿರೀಕ್ಷೆಯೊಂದಿಗೆ…

ಸಹಾಯಧನ ನೀಡುವವರು ಈ ನಂಬರಿಗೆ ಹಾಕಿ 9900560683

ಹಣ ಹಾಕಿದವರು ಈ ನಂಬರ್ ಗೆ ಸ್ಕ್ರೀನ್ ಶೇರ್ ಮಾಡಬೇಕಾಗಿ ವಿನಂತಿ 9900560683

Related posts

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya
error: Content is protected !!