22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ (35 ವರ್ಷ) ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು ರೂ. 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ.

ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡುವಿರಿ ಯೆಂಬ ನಿರೀಕ್ಷೆಯೊಂದಿಗೆ…

ಸಹಾಯಧನ ನೀಡುವವರು ಈ ನಂಬರಿಗೆ ಹಾಕಿ 9900560683

ಹಣ ಹಾಕಿದವರು ಈ ನಂಬರ್ ಗೆ ಸ್ಕ್ರೀನ್ ಶೇರ್ ಮಾಡಬೇಕಾಗಿ ವಿನಂತಿ 9900560683

Related posts

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya
error: Content is protected !!