24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ : ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಳ್ತಂಗಡಿ ಕಲಾವಿದ ಗಣೇಶ್ ಗುಂಪಲಾಜೆಯವರು ಈ ಬಾರಿ ರಚನೆ ಮಾಡಿರುವ ಬೆಳ್ತಂಗಡಿಯ ಸಾರ್ವಜನಿಕ ಗಣೇಶೋತ್ಸವದ ಮಹಾಗಣಪತಿಗೆ ಪ್ರಥಮ ಸ್ಥಾನ ಲಭಿಸಿದೆ.

ಪ್ರತೀ ವರುಷವೂ ಸಾಮಾಜಿಕ ಜಾಲತಾಣದ ಮೂಲಕ ದ.ಕ, ಉಡುಪಿ, ಕಾಸರಗೋಡು ವಲಯಗಳನ್ನು ಒಳಗೊಂಡ ಅಂದದ ಗಣಪ ಸ್ಪರ್ಧೆಯನ್ನು ಆಯೋಜನೆ ಮಾಡಿಕೊಂಡು ಬರುತ್ತಿರುವ “ಗಣಪತಿ ಕರ್ನಾಟಕ” ಎಂಬ ವೇದಿಕೆಯ ವತಿಯಿಂದ ಖ್ಯಾತ ಕಲಾವಿದ ಗಣೇಶ್ ಅವರು ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya
error: Content is protected !!