ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು. ಧರ್ಮಸ್ಥಳ ಬಿ ಒಕ್ಕೂಟದ ಸಭೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತ್ರಾವತಿ ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮಿ ಸಂಘದ ಸದಸ್ಯೆ ಭವಾನಿಯವರ ಮನೆಯ ಗೋಡೆಯು ವಿಪರೀತ ಮಳೆಯಿಂದ ಕುಸಿದು ಬಿದ್ದ ಕಾರಣ ಶ್ರೀ ಕ್ಷೇತ್ರದಿಂದ ಪೂಜ್ಯರು ಮಂಜೂರು ಮಾಡಿರುವ ರೂ 10000 ಸಹಾಯಧನದ ಚೆಕ್ ವಿತರಣೆಯನ್ನು ಯೋಜನಾಧಿಕಾರಿ ಸುರೇಂದ್ರ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ದಿನೇಶ್ ಹಾಗೂ ಶಾಂಭವಿ ರೈ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಸೇವಾ ಪ್ರತಿನಿಧಿ ಕವಿತಾ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ದಾಖಲಾತಿ ಸಮಿತಿಯವರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ: ಜಿ ಕೆ ಜಾಕ್‌ಪಾಟ್ – ಸೀಸನ್ 1ರ ಪ್ರಥಮ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!