ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್ ದಲಜೆ ಹಾಗೂ ಇವರ ಮಗ ಫಾರೂಕ್ ಪವಿತ್ರ ಉಮ್ರಾ ಕರ್ಮವನ್ನು ನಿರ್ವಹಿಸುವರೇ ಮುಂದಿನ ವಾರ ಹೋಗುವ ಕಾರಣ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ನಿರೂಪಿಸಿ, ಅಭಿನಂದಿಸಿದರು. ಅಧ್ಯಕ್ಷ ಮುಹಮ್ಮದ್ ಬಂದಾರು, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ, ಜೊತೆ ಕಾರ್ಯದರ್ಶಿ ಸಿದ್ದೀಕ್ ಪೇರಲ್ತಪಲಿಕೆ, ಸದಸ್ಯರಾದ ಅಬೂಬಕ್ಕರ್ ಸುಲೈಮಾನ್ ಹಮೀದ್ ನರಮಾಜೆ ಮುಂಡಲಕೋಡಿ, ರಫೀಕ್ ಯೆಸ್ ವೈ ಯೆಸ್ ಅದ್ಯಕ್ಷ ಇಸ್ಮಾಯಿಲ್ ಬಟ್ಲಡ್ಕ, ಸ್ಥಳೀಯ ಖತೀಬ್ ಉಸ್ತಾದ್ ಮುಹಮ್ಮದ್ ಆಸಿಫ್ ಸಖಾಫಿ
ಉಪಸ್ಥಿತರಿದ್ದರು.


ವರದಿ: ಮುಹಮ್ಮದ್ ಬಂದಾರು ಜೀವರಕ್ಷಕ

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya
error: Content is protected !!