25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

ಬಳಂಜ: ಬಳಂಜ ಶಾಲಾ ಹಳೆ ವಿದ್ಯಾರ್ಥಿ, ಉದ್ಯಮಿ,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆಯವರು ಅವರ ಇಕೋ ಫ್ರೇಶ್ ಫಾರ್ಮ್ ನಲ್ಲಿ ಬೆಳೆದ ಡ್ರ್ಯಾಗನ್ ಫ್ರೂಟ್ ಪ್ರಥಮ ಬೆಳೆಯನ್ನು ಬಳಂಜ ಶಾಲಾ ಪ್ರತಿ ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಹಿರಿಯರು ಊರಿನ ಪ್ರಮುಖರಾದ ಕೆ.ವಸಂತ ಸಾಲಿಯಾನ್, ಹೆಚ್.ಧರ್ಣಪ್ಪ ಪೂಜಾರಿ, ಬಳಂಜ ಶಾಲಾ ಶಿಕ್ಷಣ ಟ್ರಸ್ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿಕೆ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಜಯ,ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಅಕೀಲ್,ಕಾರ್ಯದರ್ಶಿ ನಿರಂಜನ್,ಬಳಂಜ ಶಾಲಾ ಮುಖ್ಯೋಪಾಧ್ಯಾಯರಾದ ಸಲೋಚನ, ರಂಗಸ್ವಾಮಿ, ಮಾಜಿ ಪ್ರಭಾರ ಮುಖ್ಯ ಶಿಕ್ಷಕ ವಿಲ್ಫ್ರೇಡ್ ಪಿಂಟೋ, ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ಪೂಜಾರಿ, ಶಿಕ್ಷಣ ಟ್ರಸ್ ಪದಾಧಿಕಾರಿಗಳಾದ ಪ್ರಮೋದ್ ಕುಮಾರ್ ಜೈನ್,ಸಂತೋಷ್ ಕುಮಾರ್ ಕಾಪಿನಡ್ಕ, ರತ್ನರಾಜ್, ಪ್ರವೀಣ್ ಕುಮಾರ್ ಎಚ್‌ಎಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕ ವೃಂದವರು, ಹಳೆ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು, ಊರವರು ಸಹಕರಿಸಿದರು.

Related posts

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ‘ಸಾಧನಾ ಪ್ರಶಸ್ತಿ’

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!