30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ


ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Related posts

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya
error: Content is protected !!