July 23, 2026
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ
ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Related posts

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya
error: Content is protected !!