25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ (35 ವರ್ಷ) ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು ರೂ. 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ.

ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡುವಿರಿ ಯೆಂಬ ನಿರೀಕ್ಷೆಯೊಂದಿಗೆ…

ಸಹಾಯಧನ ನೀಡುವವರು ಈ ನಂಬರಿಗೆ ಹಾಕಿ 9900560683

ಹಣ ಹಾಕಿದವರು ಈ ನಂಬರ್ ಗೆ ಸ್ಕ್ರೀನ್ ಶೇರ್ ಮಾಡಬೇಕಾಗಿ ವಿನಂತಿ 9900560683

Related posts

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya
error: Content is protected !!