23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ (35 ವರ್ಷ) ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು ರೂ. 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ.

ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡುವಿರಿ ಯೆಂಬ ನಿರೀಕ್ಷೆಯೊಂದಿಗೆ…

ಸಹಾಯಧನ ನೀಡುವವರು ಈ ನಂಬರಿಗೆ ಹಾಕಿ 9900560683

ಹಣ ಹಾಕಿದವರು ಈ ನಂಬರ್ ಗೆ ಸ್ಕ್ರೀನ್ ಶೇರ್ ಮಾಡಬೇಕಾಗಿ ವಿನಂತಿ 9900560683

Related posts

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya
error: Content is protected !!