September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ (35 ವರ್ಷ) ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು ರೂ. 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ.

ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡುವಿರಿ ಯೆಂಬ ನಿರೀಕ್ಷೆಯೊಂದಿಗೆ…

ಸಹಾಯಧನ ನೀಡುವವರು ಈ ನಂಬರಿಗೆ ಹಾಕಿ 9900560683

ಹಣ ಹಾಕಿದವರು ಈ ನಂಬರ್ ಗೆ ಸ್ಕ್ರೀನ್ ಶೇರ್ ಮಾಡಬೇಕಾಗಿ ವಿನಂತಿ 9900560683

Related posts

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಭಾರೀ ಮಳೆ: ಕಿಲ್ಲೂರು ರಸ್ತೆಗೆ ನುಗ್ಗಿದ ನೆರೆ ನೀರು

Suddi Udaya

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya
error: Content is protected !!