22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ (35 ವರ್ಷ) ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು ರೂ. 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ.

ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡುವಿರಿ ಯೆಂಬ ನಿರೀಕ್ಷೆಯೊಂದಿಗೆ…

ಸಹಾಯಧನ ನೀಡುವವರು ಈ ನಂಬರಿಗೆ ಹಾಕಿ 9900560683

ಹಣ ಹಾಕಿದವರು ಈ ನಂಬರ್ ಗೆ ಸ್ಕ್ರೀನ್ ಶೇರ್ ಮಾಡಬೇಕಾಗಿ ವಿನಂತಿ 9900560683

Related posts

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya
error: Content is protected !!