September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರು ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಒ೦ದು ತಿ೦ಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ಖರ್ಚು ವೆಚ್ಚವನ್ನು ಭರಿಸಲಾಗುತ್ತಿಲ್ಲ ಹಾಗೂ ವೈದ್ಯಾಧಿಕಾರಿಗಳು ಅವರಿಗೆ ಇನ್ನು ಮುಂದೆ ದುಡಿಯುವುದಕ್ಕೆ ಅಗುವುದಿಲ್ಲ ಎಂದು ತಿಳಿಸಿದ್ದಾರೆ. ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ಇವರ ಮುಂದಿನ ಚಿಕಿತ್ಸೆಗಾಗಿ ಹಣದ ಅವಶ್ಯಕತೆಯಿದ್ದು ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡಿ ಸಹಕರಿಸುವಂತೆ ತಿಳಿಸಿದ್ದಾರೆ. ನಿಮ್ಮ ಯಾವುದೇ ಸಣ್ಣ ಸಹಾಯವು ಕೂಡ ಅವನ ಜೀವನವನ್ನು ಬದಲಾಯಿಸಬಹುದು.

ಕೆನರಾ ಬ್ಯಾಂಕ್‌, ಧರ್ಮಸ್ಥಳ ಬಾಷಿತ (ಮಗಳು) ಜೋಡುಸ್ಥಾನ, ಧರ್ಮಸ್ಥಳ

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya
error: Content is protected !!