July 23, 2026
Uncategorized

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

ಬೆಳ್ತಂಗಡಿ:ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ದಯಾನಂದ ಪೂಜಾರಿಯವರ ಸುಪುತ್ರನಾದ ಅಜಿತ್ ಕುಮಾರ್ ರವರು IIT ದೆಹಲಿಯಲ್ಲಿ ಕರ್ನಾಟಕದಿಂದ ಒಬ್ಬರೇ ಅರ್ಹತೆ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ದೆಹಲಿಯಲ್ಲಿಯೇ ವಿಜ್ಞಾನಿಯಾಗಿ ದೇಶಕ್ಕಾಗಿ ಸೇವೆ ಸಲ್ಲಿಸಿಸುತ್ತಿದ್ದಾರೆ.

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್,ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದಿರುವುದು ನಮ್ಮ ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಚಾರವಾಗಿದೆ.

Related posts

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!