26 C
ಪುತ್ತೂರು, ಬೆಳ್ತಂಗಡಿ
April 3, 2025
ಕರಾವಳಿ

ಮುಂಡಾಜೆ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಕೆಸರ್ ಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಪರಶುರಾಮ ಫ್ರೆಂಡ್ಸ್ ಮೂಲಾರು ವತಿಯಿಂದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಜರಗಿತು.

ಕೃಷಿಕ ಚಂದ್ರಹಾಸ ಪಟವರ್ಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಗದ್ದೆಗಳು ನಶಿಸುತ್ತಿರುವ ಪ್ರಸ್ತುತ ಸಮಯದಲ್ಲಿ ಗದ್ದೆಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದ ಭತ್ತದ ಕೃಷಿಗೆ ಪ್ರೋತ್ಸಾಹ ದೊರೆಯುತ್ತದೆ. ಊರಿನ ಅಭಿವೃದ್ಧಿಯಲ್ಲಿ ಸಂಘಟನೆಗಳು ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಪರಶುರಾಮ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣಪ್ಪ, ಪತ್ರಕರ್ತ ಅರವಿಂದ ಹೆಬ್ಬಾರ್, ಅಂಜಲಿ ಪಟವರ್ಧನ್ ಮತ್ತಿತರರು ಉಪಸ್ಥಿತರಿದ್ದರು. ಚಂದ್ರಶೇಖರ ಮುಲಾರು ಸ್ವಾಗತಿಸಿ, ಕೇಶವ ಕಾರ್ಯಕ್ರಮ ನಿರೂಪಿಸಿದರು.
ಕೆಸರುಗದ್ದೆಯಲ್ಲಿ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ನಾನಾ ಆಟಗಳು ನಡೆದವು.

Related posts

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya
error: Content is protected !!