26.7 C
ಪುತ್ತೂರು, ಬೆಳ್ತಂಗಡಿ
June 8, 2026
ಕರಾವಳಿ

ಮುಂಡಾಜೆ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಕೆಸರ್ ಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಪರಶುರಾಮ ಫ್ರೆಂಡ್ಸ್ ಮೂಲಾರು ವತಿಯಿಂದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಜರಗಿತು.

ಕೃಷಿಕ ಚಂದ್ರಹಾಸ ಪಟವರ್ಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಗದ್ದೆಗಳು ನಶಿಸುತ್ತಿರುವ ಪ್ರಸ್ತುತ ಸಮಯದಲ್ಲಿ ಗದ್ದೆಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದ ಭತ್ತದ ಕೃಷಿಗೆ ಪ್ರೋತ್ಸಾಹ ದೊರೆಯುತ್ತದೆ. ಊರಿನ ಅಭಿವೃದ್ಧಿಯಲ್ಲಿ ಸಂಘಟನೆಗಳು ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಪರಶುರಾಮ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣಪ್ಪ, ಪತ್ರಕರ್ತ ಅರವಿಂದ ಹೆಬ್ಬಾರ್, ಅಂಜಲಿ ಪಟವರ್ಧನ್ ಮತ್ತಿತರರು ಉಪಸ್ಥಿತರಿದ್ದರು. ಚಂದ್ರಶೇಖರ ಮುಲಾರು ಸ್ವಾಗತಿಸಿ, ಕೇಶವ ಕಾರ್ಯಕ್ರಮ ನಿರೂಪಿಸಿದರು.
ಕೆಸರುಗದ್ದೆಯಲ್ಲಿ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ನಾನಾ ಆಟಗಳು ನಡೆದವು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಬೆಳ್ತಂಗಡಿ ತಾಲೂಕು ಮಾರಾಟಿ ಸಮಾಜ ಸೇವಾ ಸಂಘ:ಕುಲದೇವಿ ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಿಯ ಗೊಂದೋಳು ಪೂಜೆ

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya
error: Content is protected !!