25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

ಬೆಳ್ತಂಗಡಿ:ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ದಯಾನಂದ ಪೂಜಾರಿಯವರ ಸುಪುತ್ರನಾದ ಅಜಿತ್ ಕುಮಾರ್ ರವರು IIT ದೆಹಲಿಯಲ್ಲಿ ಕರ್ನಾಟಕದಿಂದ ಒಬ್ಬರೇ ಅರ್ಹತೆ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ದೆಹಲಿಯಲ್ಲಿಯೇ ವಿಜ್ಞಾನಿಯಾಗಿ ದೇಶಕ್ಕಾಗಿ ಸೇವೆ ಸಲ್ಲಿಸಿಸುತ್ತಿದ್ದಾರೆ.

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್,ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದಿರುವುದು ನಮ್ಮ ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಚಾರವಾಗಿದೆ.

Related posts

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya
error: Content is protected !!