September 6, 2026
Uncategorized

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

ಬೆಳ್ತಂಗಡಿ :ಅಖಿಲ ಭಾರತ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ನ ಸೂಚನೆಯಂತೆ ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮವು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ವಂದನಾ ಭಂಡಾರಿ ಅಂಡಿಂಜೆಯವರ ಅಧ್ಯಕ್ಷತೆಯಲ್ಲಿ ಜರಗಿತು.
ಸದಸ್ಯತ್ವ ನೋಂದಾವಣೆ ಬಗ್ಗೆ ಸಭೆಯಲ್ಲಿ ಸವಿವರವಾಗಿ ತಿಳಿಸಿದರು.ಮುಂದಿನ ದಿನಗಳಲ್ಲಿ ಮನೆ ಮನೆ ಬೇಟಿ ಮಾಡಿ ಮಹಿಳಾ ಸದಸ್ಯತ್ವ ನೋಂದಾವಣೆಯನ್ನು ಮಹಿಳಾ ಕಾಂಗ್ರೆಸ್ ವತಿಯಿಂದ ನಡೆಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಹಿಳಾ ಸದಸ್ಯರನ್ನು ಸದಸ್ಯತ್ವ ನೋಂದಾವಣೆ ಮಾಡಲಾಯಿತು.
ಈ ಸಭೆಯಲ್ಲಿ ಮಹಿಳಾ ಕಾಂಗ್ರೆಸ್ ನ ಶ್ರೀಮತಿ ಉಷಾ ಶರತ್,ಶ್ರೀಮತಿ ಸೌಮ್ಯ ಲಾಯಿಲಾ ,ಶ್ರೀಮತಿ ಮರೀಟಾ ಪಿಂಟೋ,ಶ್ರೀಮತಿ ಸವಿತ ಸುಲ್ಕೇರಿ,ಶ್ರೀಮತಿ ವಸಂತಿ ಜೆ ಆಚಾರಿ, ಶ್ರೀಮತಿ ಜಯಶೀಲ,ಶ್ರೀಮತಿ ಜಯಲಕ್ಷ್ಮಿ,ಶ್ರೀಮತಿ ಮಧುರಾ, ಶ್ರೀಮತಿ ಸುಪ್ರಿಯಾ ಮತ್ತು ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

Suddi Udaya

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya
error: Content is protected !!