25.5 C
ಪುತ್ತೂರು, ಬೆಳ್ತಂಗಡಿ
July 23, 2026
ಕರಾವಳಿ

ಮುಂಡಾಜೆ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಕೆಸರ್ ಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಪರಶುರಾಮ ಫ್ರೆಂಡ್ಸ್ ಮೂಲಾರು ವತಿಯಿಂದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಜರಗಿತು.

ಕೃಷಿಕ ಚಂದ್ರಹಾಸ ಪಟವರ್ಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಗದ್ದೆಗಳು ನಶಿಸುತ್ತಿರುವ ಪ್ರಸ್ತುತ ಸಮಯದಲ್ಲಿ ಗದ್ದೆಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದ ಭತ್ತದ ಕೃಷಿಗೆ ಪ್ರೋತ್ಸಾಹ ದೊರೆಯುತ್ತದೆ. ಊರಿನ ಅಭಿವೃದ್ಧಿಯಲ್ಲಿ ಸಂಘಟನೆಗಳು ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಪರಶುರಾಮ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣಪ್ಪ, ಪತ್ರಕರ್ತ ಅರವಿಂದ ಹೆಬ್ಬಾರ್, ಅಂಜಲಿ ಪಟವರ್ಧನ್ ಮತ್ತಿತರರು ಉಪಸ್ಥಿತರಿದ್ದರು. ಚಂದ್ರಶೇಖರ ಮುಲಾರು ಸ್ವಾಗತಿಸಿ, ಕೇಶವ ಕಾರ್ಯಕ್ರಮ ನಿರೂಪಿಸಿದರು.
ಕೆಸರುಗದ್ದೆಯಲ್ಲಿ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ನಾನಾ ಆಟಗಳು ನಡೆದವು.

Related posts

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಮಳೆ ಹಿನ್ನಲೆ-ನಾಳೆ (ಜು. 8)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya
error: Content is protected !!