25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕರಾವಳಿ

ಮುಂಡಾಜೆ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಕೆಸರ್ ಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಪರಶುರಾಮ ಫ್ರೆಂಡ್ಸ್ ಮೂಲಾರು ವತಿಯಿಂದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಜರಗಿತು.

ಕೃಷಿಕ ಚಂದ್ರಹಾಸ ಪಟವರ್ಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಗದ್ದೆಗಳು ನಶಿಸುತ್ತಿರುವ ಪ್ರಸ್ತುತ ಸಮಯದಲ್ಲಿ ಗದ್ದೆಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದ ಭತ್ತದ ಕೃಷಿಗೆ ಪ್ರೋತ್ಸಾಹ ದೊರೆಯುತ್ತದೆ. ಊರಿನ ಅಭಿವೃದ್ಧಿಯಲ್ಲಿ ಸಂಘಟನೆಗಳು ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಪರಶುರಾಮ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣಪ್ಪ, ಪತ್ರಕರ್ತ ಅರವಿಂದ ಹೆಬ್ಬಾರ್, ಅಂಜಲಿ ಪಟವರ್ಧನ್ ಮತ್ತಿತರರು ಉಪಸ್ಥಿತರಿದ್ದರು. ಚಂದ್ರಶೇಖರ ಮುಲಾರು ಸ್ವಾಗತಿಸಿ, ಕೇಶವ ಕಾರ್ಯಕ್ರಮ ನಿರೂಪಿಸಿದರು.
ಕೆಸರುಗದ್ದೆಯಲ್ಲಿ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ನಾನಾ ಆಟಗಳು ನಡೆದವು.

Related posts

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya
error: Content is protected !!