23.3 C
ಪುತ್ತೂರು, ಬೆಳ್ತಂಗಡಿ
May 18, 2025
ಕರಾವಳಿ

ಮುಂಡಾಜೆ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಕೆಸರ್ ಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಪರಶುರಾಮ ಫ್ರೆಂಡ್ಸ್ ಮೂಲಾರು ವತಿಯಿಂದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಜರಗಿತು.

ಕೃಷಿಕ ಚಂದ್ರಹಾಸ ಪಟವರ್ಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಗದ್ದೆಗಳು ನಶಿಸುತ್ತಿರುವ ಪ್ರಸ್ತುತ ಸಮಯದಲ್ಲಿ ಗದ್ದೆಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದ ಭತ್ತದ ಕೃಷಿಗೆ ಪ್ರೋತ್ಸಾಹ ದೊರೆಯುತ್ತದೆ. ಊರಿನ ಅಭಿವೃದ್ಧಿಯಲ್ಲಿ ಸಂಘಟನೆಗಳು ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಪರಶುರಾಮ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣಪ್ಪ, ಪತ್ರಕರ್ತ ಅರವಿಂದ ಹೆಬ್ಬಾರ್, ಅಂಜಲಿ ಪಟವರ್ಧನ್ ಮತ್ತಿತರರು ಉಪಸ್ಥಿತರಿದ್ದರು. ಚಂದ್ರಶೇಖರ ಮುಲಾರು ಸ್ವಾಗತಿಸಿ, ಕೇಶವ ಕಾರ್ಯಕ್ರಮ ನಿರೂಪಿಸಿದರು.
ಕೆಸರುಗದ್ದೆಯಲ್ಲಿ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ನಾನಾ ಆಟಗಳು ನಡೆದವು.

Related posts

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya
error: Content is protected !!