25.5 C
ಪುತ್ತೂರು, ಬೆಳ್ತಂಗಡಿ
July 23, 2026
ಕರಾವಳಿ

ಮುಂಡಾಜೆ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಕೆಸರ್ ಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಪರಶುರಾಮ ಫ್ರೆಂಡ್ಸ್ ಮೂಲಾರು ವತಿಯಿಂದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಜರಗಿತು.

ಕೃಷಿಕ ಚಂದ್ರಹಾಸ ಪಟವರ್ಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಗದ್ದೆಗಳು ನಶಿಸುತ್ತಿರುವ ಪ್ರಸ್ತುತ ಸಮಯದಲ್ಲಿ ಗದ್ದೆಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದ ಭತ್ತದ ಕೃಷಿಗೆ ಪ್ರೋತ್ಸಾಹ ದೊರೆಯುತ್ತದೆ. ಊರಿನ ಅಭಿವೃದ್ಧಿಯಲ್ಲಿ ಸಂಘಟನೆಗಳು ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಪರಶುರಾಮ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣಪ್ಪ, ಪತ್ರಕರ್ತ ಅರವಿಂದ ಹೆಬ್ಬಾರ್, ಅಂಜಲಿ ಪಟವರ್ಧನ್ ಮತ್ತಿತರರು ಉಪಸ್ಥಿತರಿದ್ದರು. ಚಂದ್ರಶೇಖರ ಮುಲಾರು ಸ್ವಾಗತಿಸಿ, ಕೇಶವ ಕಾರ್ಯಕ್ರಮ ನಿರೂಪಿಸಿದರು.
ಕೆಸರುಗದ್ದೆಯಲ್ಲಿ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ನಾನಾ ಆಟಗಳು ನಡೆದವು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya
error: Content is protected !!