23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ರಘು ದೇವಾಡಿಗ, ಉಪಾಧ್ಯಕ್ಷರಾಗಿ ಎ. ಮೋಹನ್ ದಾಸ್, ಜತೆ ಕಾರ್ಯದರ್ಶಿಯಾಗಿ ವಸಂತ ಪೂಜಾರಿ, ಕೋಶಾಧಿಕಾರಿಯಾಗಿ ಎ. ಶಶಿಧರ ಶೆಟ್ಟಿ, ಗೌರವ ಸಲಹೆಗಾರರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಪ್ರಕಾಶ್ ಭಟ್ ಅರ್ಚಕರು, ರಾಜಶೇಖರ್ ಶೆಟ್ಟಿ, ಡಾ| ಶಶಿಧರ್ ಡೋಂಗ್ರೆ, ಸುರೇಂದ್ರ ಬಲ್ಯಾಯ, ಡಾ| ಎನ್.ಎಂ. ತುಳುಪುಳೆ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಹರಿಣಾಕ್ಷಿ ಕೆ ಶೆಟ್ಟಿ, ಕಾರ್ಯಕಾರಿ ಸದಸ್ಯರಾಗಿ ಹರೀಶ್ ಆಚಾರ್ಯ ಆಚಾರ್ಯ, ಶಿವಪ್ಪ ಪೂಜಾರಿ, ಚಂದ್ರಶೇಖರ ಭಂಡಾರಿ, ಪ್ರಭಾಕರ ಪೂಜಾರಿ, ಗಣೇಶ್ ದೇವಾಡಿಗ, ಕೊರಗಪ್ಪ ಮೂಲ್ಯ, ಮಂಜುನಾಥ ಆಚಾರ್ಯ, ಧರ್ಣಪ್ಪ ಪೂಜಾರಿ, ಸದಾನಂದ ಆಚಾರ್ಯ, ಸುಪ್ರೀತ್ ಜೈನ್, ಎ. ಬಾಬು ಮೂಲ್ಯ, ಸಚಿನ್ ಭಂಡಾರಿ, ಶ್ರೀನಿವಾಸ್ ಆಚಾರ್ಯ, ಸದಾನಂದ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸಂದೀಪ್ ಪೂಜಾರಿ, ಅರುಣ್ ಜೈನ್, ಶ್ರೀಮತಿ ಮಾಲ, ಶ್ರೀಮತಿ ರೂಪ, ರತ್ನಾಕರ ಪೂಜಾರಿ ಆಯ್ಕೆ ಆಗಿದ್ದಾರೆ.

ಉಪಸ್ಥಿತರಿದ್ದರು. ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಹರೀಶ್ ಆಚಾರ್ಯ ವಂದಿಸಿದರು.

Related posts

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ರಬ್ಬರ್ ಟ್ಯಾಪರ್ಸ್ ಮತ್ತು ಕೃಷಿ ಮಜ್ದೂರ್ ಸಂಘದ ಸಭೆ: ನೂತನ ಸಮಿತಿ ರಚನೆ

Suddi Udaya

ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!