23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!