April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ