23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ.

ರಾಜೇಂದ್ರರವರ ಮನೆ ಬಳಿ ಬಿದ್ದ ಸಿಡಿಲಿಂದ ನೆಲದಲ್ಲಿ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದ್ದು, ತೆಂಗಿನ ಗಿಡಕ್ಕೂ ಹಾನಿಯಾಗಿದೆ. ಶೆಡ್ ನ ಸಿಮೆಂಟ್ ಶೀಟ್ ಹುಡಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ತೊಂದರೆಯಾಗಿಲ್ಲ. ಸಿಡಿಲಿನಿಂದ ಅಕ್ಕ ಪಕ್ಕದ ಮನೆಯವರಿಗೂ ಕಾಲಿಗೆ ಹೊಡೆದಂತ ಅನುಭವ ಆಗಿದೆ. ಸಿಡಿಲಿನಿಂದ ರಾಜೇಂದ್ರರವರಿಗೆ ಅಂದಾಜು ರೂ. 1ಲಕ್ಷದಷ್ಟು ನಷ್ಟ ಸಂಭವಿಸಿದೆ.

Related posts

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!