July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ.

ರಾಜೇಂದ್ರರವರ ಮನೆ ಬಳಿ ಬಿದ್ದ ಸಿಡಿಲಿಂದ ನೆಲದಲ್ಲಿ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದ್ದು, ತೆಂಗಿನ ಗಿಡಕ್ಕೂ ಹಾನಿಯಾಗಿದೆ. ಶೆಡ್ ನ ಸಿಮೆಂಟ್ ಶೀಟ್ ಹುಡಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ತೊಂದರೆಯಾಗಿಲ್ಲ. ಸಿಡಿಲಿನಿಂದ ಅಕ್ಕ ಪಕ್ಕದ ಮನೆಯವರಿಗೂ ಕಾಲಿಗೆ ಹೊಡೆದಂತ ಅನುಭವ ಆಗಿದೆ. ಸಿಡಿಲಿನಿಂದ ರಾಜೇಂದ್ರರವರಿಗೆ ಅಂದಾಜು ರೂ. 1ಲಕ್ಷದಷ್ಟು ನಷ್ಟ ಸಂಭವಿಸಿದೆ.

Related posts

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!