25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

ಧರ್ಮಸ್ಥಳ : ಮೊಬೈಲ್ ಹಾಗೂ ಊರುಗೋಲನ್ನು ನದಿಯ ದಡದಲ್ಲಿಟ್ಟು ಸೆ. 21ರಂದು ಸಂಜೆ ನೀರಿಗೆ ಇಳಿದಿದ್ದ ವೃದ್ದೆಯೋರ್ವರು ನಂತರ ನೀರಿನಲ್ಲಿ ಕಣ್ಮರೆಯಾಗಿದ್ದರು.

ಮೊಬೈಲ್ ಹಾಗೂ ಊರುಗೋಲನ್ನು ಪೊಲೀಸ್ ಸ್ಟೇಷನ್ ತಂದಿದ್ದರೂ, ಮೊಬೈಲ್ ಒದ್ದೆಯಾಗಿದ್ದರಿಂದ ಕೂಡಲೇ ಕುಟುಂಬಸ್ಥರನ್ನು ಸಂಪರ್ಕಿಸಲು ಅಸಾಧ್ಯವಾಗಿದ್ದು ನಂತರ ಪರಿಶೀಲಿಸಿ ಕುಟುಂಬದವರನ್ನು ಸಂಪರ್ಕಿಸಿದಾಗ ಬೆಂಗಳೂರು ರಾಜಾಜಿನಗರದ ರಾಜೇಶ್ವರಮ್ಮ (83ವ.)ಎಂದು ತಿಳಿದುಬಂದಿದ್ದು, ನಂತರ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ನೇತ್ರಾವತಿ ನದಿಯುದ್ಧಕ್ಕೂ ಹುಡುಕಾಡಿದಾಗ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಮರದ ಗೆಲ್ಲಿಗೆ ಕಾಲು ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಸೆ. 30ರಂದು ಮಧ್ಯಾಹ್ನ ಕಂಡುಬಂದಿತ್ತು.

Related posts

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya
error: Content is protected !!