July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

ಧರ್ಮಸ್ಥಳ : ಮೊಬೈಲ್ ಹಾಗೂ ಊರುಗೋಲನ್ನು ನದಿಯ ದಡದಲ್ಲಿಟ್ಟು ಸೆ. 21ರಂದು ಸಂಜೆ ನೀರಿಗೆ ಇಳಿದಿದ್ದ ವೃದ್ದೆಯೋರ್ವರು ನಂತರ ನೀರಿನಲ್ಲಿ ಕಣ್ಮರೆಯಾಗಿದ್ದರು.

ಮೊಬೈಲ್ ಹಾಗೂ ಊರುಗೋಲನ್ನು ಪೊಲೀಸ್ ಸ್ಟೇಷನ್ ತಂದಿದ್ದರೂ, ಮೊಬೈಲ್ ಒದ್ದೆಯಾಗಿದ್ದರಿಂದ ಕೂಡಲೇ ಕುಟುಂಬಸ್ಥರನ್ನು ಸಂಪರ್ಕಿಸಲು ಅಸಾಧ್ಯವಾಗಿದ್ದು ನಂತರ ಪರಿಶೀಲಿಸಿ ಕುಟುಂಬದವರನ್ನು ಸಂಪರ್ಕಿಸಿದಾಗ ಬೆಂಗಳೂರು ರಾಜಾಜಿನಗರದ ರಾಜೇಶ್ವರಮ್ಮ (83ವ.)ಎಂದು ತಿಳಿದುಬಂದಿದ್ದು, ನಂತರ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ನೇತ್ರಾವತಿ ನದಿಯುದ್ಧಕ್ಕೂ ಹುಡುಕಾಡಿದಾಗ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಮರದ ಗೆಲ್ಲಿಗೆ ಕಾಲು ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಸೆ. 30ರಂದು ಮಧ್ಯಾಹ್ನ ಕಂಡುಬಂದಿತ್ತು.

Related posts

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya

ಬೆಳ್ತಂಗಡಿ ಮೆಸ್ಕಾಂ ಸಿಬ್ಬಂದಿ ಶೀನ ಹೃದಯಘಾತದಿಂದ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!