24.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜು ಆಯೋಜಿಸಿದ್ದ ಪ್ರತಿಷ್ಠಿತ ಪಿನಾಕಲ್ ಉತ್ಸವದ ಅಂತರ್ ಕಾಲೇಜು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸ್ಪರ್ಧೆಗಳಲ್ಲಿ ಎಸ್ ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸಮಗ್ರ ದ್ವಿತೀಯ ಬಹುಮಾನವನ್ನು ಪಡೆದರು.

ಕಾರ್ಯಕ್ರಮ ನಿರ್ವಹಣೆಯ ಸ್ಪರ್ಧೆಯಲ್ಲಿ ಅನಂತಕೃಷ್ಣ ಮತ್ತು ಅಕ್ಷಯ್ ಅವರು ಪ್ರಥಮ , ಅನಾರ್ಕಲಿ ನೃತ್ಯ ಸ್ಪರ್ಧೆಯಲ್ಲಿ
ಪ್ರಿಯದರ್ಶಿನಿ ಮತ್ತು ತಂಡ ಪ್ರಥಮ , ಜಾಹೀರಾತು ಸ್ಪರ್ಧೆಯಲ್ಲಿ ವಿಬಿನ್ ಮತ್ತು ತಂಡ ಪ್ರಥಮ ಮತ್ತು ಪಾರ್ಥ್ ಮತ್ತು ತಂಡಕ್ಕೆ ದ್ವಿತೀಯ , ಮಾನವ ಸಂಪನ್ಮೂಲ ನಿರ್ವಹಣೆ ಸ್ಪರ್ಧೆಯಲ್ಲಿ ರೋಹಿತ್ ಮತ್ತು ತಂಡವು ಎರಡನೇ ಬಹುಮಾನವನ್ನು ಪಡೆಯಿತು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ ಎನ್ ಹಾಗೂ ಉಪನ್ಯಾಸಕಿಯರಾದ ಸವಿತಾ, ಪ್ರಭಾವತಿ, ಶೋಭಾ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya
error: Content is protected !!