ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

ಬೆಳ್ತಂಗಡಿ: ಬಂಟರ ಸಂಘ ಬೆಳ್ತಂಗಡಿ ಇದರ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆಯು ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಡಂತ್ಯಾರು ವಲಯ ಸಮಿತಿ ಗೌರವಾಧ್ಯಕ್ಷರಾಗಿ ವಿಠಲ ಶೆಟ್ಟಿ ಮೂಡಾಯೂರು, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಕಂಗಿತ್ತಿಲ್, ಕಾರ್ಯದರ್ಶಿಯಾಗಿ ಹರ್ಷ ನಾರಾಯಣ ಶೆಟ್ಟಿ ನೆತ್ತರ, ಉಪಾಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ಸೋಣಂದೂರು, ಕೋಶಾಧಿಕಾರಿಯಾಗಿ ಶ್ರೀಕಾಂತ ಶೆಟ್ಟಿ ಮುಂಡಾಡಿ, ಜೊತೆ ಕಾರ್ಯದರ್ಶಿಯಾಗಿ ಜಯರಾಮ ಶೆಟ್ಟಿ ಗುಜ್ಜೋಟ್ಟು, ಗ್ರಾಮ ಸಂಚಾಲಕರಾಗಿ ಪಡಂಗಡಿ ಗ್ರಾಮ: ಮುಕೇಶ್, ಶ್ರೀಮತಿ ಮೀನಾಕ್ಷಿ, ಗರ್ಡಾಡಿ ಗ್ರಾಮ: ಸುಂದರ ಶೆಟ್ಟಿ ಪಂಜಿನಡಾಯಿ, ಕರುಣಾಕರ ಶೆಟ್ಟಿ ರನ್ನಾಡಿ, ಜಗನ್ನಾಥ ಶೆಟ್ಟಿ ಉರ್ವತೋಡಿ, ಸೋಣಂದೂರು ಗ್ರಾಮ: ಜನಾರ್ದನ ಶೆಟ್ಟಿ, ಕೃಷ್ಣ ಶೆಟ್ಟಿ, ವಿನುತ್ ಶೆಟ್ಟಿ, ಮಾಲಾಡಿ ಗ್ರಾಮ: ರವಿಶಂಕರ ಶೆಟ್ಟಿ ಮುಡಾಯೂರು, ಮಂಜಯ ಶೆಟ್ಟಿ, ರತ್ನಾಕರ ಶೆಟ್ಟಿ ಮುಡಾಯೂರು, ಪಾರೆಂಕಿ ಗ್ರಾಮ ಕಿಶೋರ್ ಶೆಟ್ಟಿ ಮೂಡಯೂರು, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ಪ್ರವೀಣಚಂದ್ರ ಶೆಟ್ಟಿ ಪದೆನ್ಜಿಲ, ಕುಕ್ಕಳ ಗ್ರಾಮ: ರವಿರಾಜ ಶೆಟ್ಟಿ ಪಾತಿಲ, ರವೀಂದ್ರ ಶೆಟ್ಟಿ ಅನಿಲೆಡೆ, ಮಹಾಬಲ ಶೆಟ್ಟಿ ಕುಂಡೊಟ್ಟು, ಮಚ್ಚಿನ ಗ್ರಾಮ: ಗೋಪಾಲ ಶೆಟ್ಟಿ ನೆತ್ತರ, ಯತೀಶ್ ರೈ ಕೈಲ, ದಿನೇಶ್ ಶೆಟ್ಟಿ ಬಳ್ಳಮಂಜ ಆಯ್ಕೆಯಾದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ತಾಲೂಕು ಸಂಘಟಕ ಸಂಚಾಲಕ ರಘುರಾಮ ಶೆಟ್ಟಿ ಉಪಸ್ಥಿತರಿದ್ದರು.

Related posts

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya
error: Content is protected !!